ವಿಶ್ವ ಜನಸಂಖ್ಯಾ ದಿನ. ಇದರ ಅಂಗವಾಗಿ ಸಾಂಸ್ಕೃತಿಕ ಸಮಿತಿ ಮತ್ತು ಅರ್ಥಶಾಸ್ತ್ರ ವಿಭಾಗದ ವತಿಯಿಂದ ಕಾಲೇಜಿನಲ್ಲಿ ಪ್ರಾರ್ಥನಾ ಸಭೆಯಲ್ಲಿ ಜನಸಂಖ್ಯೆ ಬೆಳವಣಿಗೆ ಮತ್ತು ಸಮಸ್ಯೆ ಬಗ್ಗೆ ಅರ್ಥಶಾಸ್ತ್ರ ಸಹಪ್ರಾಧ್ಯಾಪಕರಾದ ಮೋಹನ್ ಕುಮಾರ್ ನಾಯಕ್ ರವರು ಮಾತನಾಡಿದರು.